ಅಮ್ಮಾ ನನ್ನ ತಂದೆಯ ಪ್ರಾಣ ಉಳಿಸಿದ ನಿನಗೆ ವರಗಳು ಸಿಗಲೇಬೇಕು. ನನ್ನ ತಂದೆಯ ಪ್ರತಿಜ್ಞೆಯನ್ನು ಕಾರ್ಯರೂಪಕ್ಕೆ ತರುವುದಕ್ಕಿಂತ ದೊಡ್ಡ ಭಾಗ್ಯ ಇನ್ನೊಂದಿಲ್ಲಾ. ನಾನು ಅಯೋಧ್ಯೆ ತ್ಯಜಿಸಿ ಕಾಡಿಗೆ ಹೋಗಲು ಸಿದ್ದ ಎಂದ ಶ್ರೀರಾಮಚಂದ್ರ. ಶ್ರೀರಾಮನ ನಿರ್ಧಾರದಿಂದ ಮುಂದೇನಾಯ್ತು ಎಂಬ ಕಥೆಯನ್ನು ಸಂಧ್ಯಾ ಮಾಮಿ ವಿವರಿಸುತ್ತಾರೆ ಕೇಳಿ.