ರಾಜನಿಲ್ಲದ ರಾಜ್ಯ ಬಹಳ ಕಾಲ ಇರಲ್ಲ. ಹೀಗಾಗಿ ಅಯೋಧ್ಯೆಗೆ ಬರುವಂತೆ ಭರತ ಶ್ರೀರಾಮನ ಬಳಿ ಬೇಡಿಕೊಂಡ. ಅದಕ್ಕೆ ರಾಮ ಒಪ್ಪಲಿಲ್ಲ. ನಂತರ ಜನಕ ಮಹಾರಾಜನ ತೀರ್ಮಾನದ ನಡುವೆ ಭರತ ಕೈಗೊಂಡ ಪ್ರತಿಜ್ಞೆ ಏನು ಎಂಬ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿಕೇಳಿ…