ರಾಮ, ಸೀತೆ ಮತ್ತು ಲಕ್ಷ್ಮಣ ಅತ್ರಿ ಮುನಿಗಳ ಆಶ್ರಮಕ್ಕೆ ಬಂದಿದ್ದರು. ಮೂವರನ್ನು ಅತ್ರಿ ಮುನಿಗಳು ಮತ್ತು ಅನುಸೂಯೆ ಸತ್ಕರಿಸಿ ಬೀಳ್ಕೂಟ್ಟಿದ್ದರು. ನಿಮಗೆ ಮಂಗಳವಾಗಲಿ, ಮುಂದೆ ಭಯಂಕರವಾದ ದಂಡಕಾರಣ್ಯವಿದೆ ಎಂದು ತಿಳಿಸಿದ್ದರು. ಮುಂದೇನಾಯ್ತು ಎಂಬುದನ್ನು ಸಂಧ್ಯಾ ಮಾಮಿ ಅವರ ಮಾತುಗಳಲ್ಲಿಕೇಳಿ…