ಶರ್ಭಂಗ ಮುನಿಗಳು ಶ್ರೀರಾಮನಿಗೆ ತಮ್ಮ ತಪೋ ಬಲವನ್ನು ಧಾರೆ ಎರೆದು, ದೇಹತ್ಯಾಗ ಮಾಡಿದ್ದರು. ನಂತರ ಶ್ರೀರಾಮ, ಸೀತೆ ಮತ್ತು ಲಕ್ಷ್ಮಣ ಅಗಸ್ತ್ಯರ ಆಶ್ರಮಕ್ಕೆ ಹೊರಟ ಹಾಗೂ ಅಪ್ಸರಕೊಂಡದ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿ ಕೇಳಿ.