ಅಂತ್ಯವಿದ್ದರೆ ಮಾತ್ರ ಹುಟ್ಟಿಗೆ ಮೌಲ್ಯ. ಈ ಸತ್ಯ ಒಪ್ಪಿಕೊಳ್ಳದೆ ಅಧಿಕಾರ, ಮೇಲರಿಮೆ, ಅಹಂಕಾರದಿಂದ ಸ್ಪರ್ಧೆಗಿಳಿದಾಗ ಏನಾಗುತ್ತೆ? ವಿನಾಶದ ಮೊದಲ ಹೆಜ್ಜೆ ಯಾವುದು? ಶಿವನ ಮುಂದೆ ಅಹಂಕಾರ ಮೆರೆದ ಬ್ರಹ್ಮನ ವೃತ್ತಾಂತ ಹೇಳುತ್ತಾ ಬದುಕಿನ ಸಾಮರಸ್ಯದ ಗುಟ್ಟು ತೆರೆದಿಡುವ ಸೊಗಸಾದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ