S1EP 82: ಅಲೆಗ್ಸಾಂಡರ್ ಮತ್ತು ಕಾಗೆAlexander and the Crow

In this episode, Dr. Sandhya S. Pai recites her very famous editorial Priya Odugare – Alexander and the Crow | ಅಲೆಗ್ಸಾಂಡರ್ ಮತ್ತು ಕಾಗೆ ಅಲೆಗ್ಸಾಂಡರ್ ಭಾರತಕ್ಕೂ ಬಂದಿದ್ದು, ಸಾಕಷ್ಟು ಸಂಪತ್ತನ್ನು ಲೂಟಿ ಹೊಡೆದಿದ್ದ. ಕೊನೆಗೆ ಆತನಿಗೆ ಅಮರತ್ವ ನೀಡಬಲ್ಲ ಬಾವಿಯ ವಿಷಯ ಕಿವಿಗೆ ಬಿದ್ದಿತ್ತು. ತಾನು ಅಮರನಾಗಬೇಕೆಂದು ಬಾವಿಯ ನೀರು ಕುಡಿಯಲು ಹೋದ ಅಲೆಗ್ಸಾಂಡರನಿಗೆ ಕಾಗೆ ಹೇಳಿದ್ದೇನು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ
Join the discussion