ನಾವಿಲ್ಲಿ ಭಗವದ್ಗೀತೆಯೊಂದಿಗೆ ಬದುಕು ಅರಿಯುವ ಪ್ರಯತ್ನ ಮಾಡುತ್ತಿದ್ದೇವೆ. ಕೆಲವು ಗೊಂದಲದ ಸಂದರ್ಭದಲ್ಲಿ ನಾವು ಸ್ಥಿತಪ್ರಜ್ಞರಾಗಿರಬೇಕು.ಈ ಸ್ಥಿತಿಯನ್ನು ಕಂಡುಕೊಳ್ಳುವುದು ಹೇಗೆ ಎಂದು ಕೃಷ್ಣ ಅರ್ಜುನನಿಗೆ ವಿವರಿಸಿದ್ದನ್ನು ಕೇಳಿ Relax ಆಗಿ ಬಡೆಕ್ಕಿಲ ಪ್ರದೀಪ್ ಧ್ವನಿಯಲ್ಲಿ.