ಒಂದು ದಿನ ರಾಜಕುಟುಂಬ. ನೆರೆಯ ರಾಜ್ಯಕ್ಕೆ ನದಿಯ ಮೂಲಕ ನಾವೆಯಲ್ಲಿ ಪ್ರಯಾಣಿಸುತ್ತಿದ್ದಾಗ ಅಕಾಲಿಕ ಪ್ರವಾಹಕ್ಕೆ ಸಿಲುಕಿ ನೀರುಪಾಲಾಗಿದ್ದರು. ಘಟನೆಯಲ್ಲಿ ರಾಜ ರಾಣಿಯ ಶವ ಸಿಕ್ಕಿತ್ತು. ಆದರೆ ರಾಜಕುಮಾರ ನಾಪತ್ತೆಯಾಗಿದ್ದು ಮುಂದೇನು ನಡೆಯಿತು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ