ಒಂದು ದಿನ ರಾಜನ ಅನುಪಸ್ಥಿತಿಯಲ್ಲಿ ಒಂದು ಭೂತ ಅರಮನೆಯನ್ನು ಪ್ರವೇಶಿಸಿತ್ತು. ಇಂತಹ ಕೋಪಿಷ್ಠ ಭೂತವನ್ನು ಜನರು ಎಂದೂ ನೋಡಿರಲಿಲ್ಲ. ಸಿಂಹಾಸನದ ಮೇಲೆ ಕುಳಿತ ಭೂತವನ್ನು ಹೊರಹಾಕಲು ಹೋದಾಗ ಏನು ನಡೆಯಿತು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ