S2 EP- 28 : ತಗ್ಗಿ ಬಗ್ಗಿ ನಡೆದಾಗ ಪ್ರಕೃತಿ ನಮಗೆ ಸಹಾಯ ಮಾಡುತ್ತದೆ | Nature helps us when we are down

ಭಟ್ಟತ್ತಿರಿಗೆ ಗಣಪತಿ ಒಲಿದಿದ್ದ. ಗಣೇಶ ತಾನು ಹೇಳಿದ ಹಾಗೆ ನಡೆದುಕೊಳ್ಳುತ್ತಾನೆ ಅಂದುಕೊಂಡವನಿಗೆ ಅಹಂಕಾರ ಬೆಳೆಯಿತು. ಭಟ್ಟತ್ತಿರಿ ಬೀಗಿದ ಕಾರಣಕ್ಕೆ ಮಹಾಗಣಪತಿ ಕೈ ಬಿಟ್ಟು ಹೋದ ಕತೆ ಡಾ. ಸಂಧ್ಯಾ . ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
Join the discussion