ಭಟ್ಟತ್ತಿರಿಗೆ ಗಣಪತಿ ಒಲಿದಿದ್ದ. ಗಣೇಶ ತಾನು ಹೇಳಿದ ಹಾಗೆ ನಡೆದುಕೊಳ್ಳುತ್ತಾನೆ ಅಂದುಕೊಂಡವನಿಗೆ ಅಹಂಕಾರ ಬೆಳೆಯಿತು. ಭಟ್ಟತ್ತಿರಿ ಬೀಗಿದ ಕಾರಣಕ್ಕೆ ಮಹಾಗಣಪತಿ ಕೈ ಬಿಟ್ಟು ಹೋದ ಕತೆ ಡಾ. ಸಂಧ್ಯಾ . ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]