In this episode, Dr. Sandhya S. Pai recites her very famous editorial Priya Odugare – Word of Mouth | ಮಾತಿನಿಂದ ಹಿತ ಅರಳಿ ಬರಬೇಕು
ಒಳ್ಳೆ ಮಾತಿನಿಂದ ಮನಸ್ಸು ಅರಳುತ್ತದೆ. ನಾನಾಡುವ ಮಾತು ಸತ್ಯವೇ ? ನನ್ನ ಮಾತಿನಿಂದ ಇತರರಿಗೆ ನೋವಾಗುವುದೇ? ನನ್ನ ಮಾತಿನಿಂದ ಉಪಯೋಗ ಇದೆಯೇ ಎಂದು ತುಲನೆ ಮಾಡಬೇಕು. ಮಾತು ಹೇಗಿರಬೇಕು ಎಂದು ಮಹಾಜ್ಞಾನಿ ಸಾಕ್ರೆಟಿಸ್ ಮತ್ತು ವಿಶ್ವಗುರು ಬಸವಣ್ಣ ಹೇಳಿದ ಸುಂದರ ಕತೆ ಕೇಳಿ.