In this episode, Dr. Sandhya S. Pai recites her very famous editorial Priya Odugare – S1 EP- 217 :ಅತಿ ವಿನಯಂ ಧೂರ್ತ ಲಕ್ಷಣಂ |Extreme humility is a sly trait
ಮಹಾನ್ ಸಂತರೊಬ್ಬರಲ್ಲಿ ಎಳೆಯ ವಯಸ್ಸಿನ 4 ಸಾಧಕರು ಅವರ ಮೂಲಕ ದೇವರನ್ನು ಕಾಣುವ ಉದ್ದೇಶದಿಂದ ಬಂದರು. ಆ ಸಂತರು ಪ್ರತಿ ಒಬ್ಬರಿಗೂ ಒಂದೊಂದು ಪಾರಿವಾಳ ನೀಡಿ ಇದನ್ನು ಯಾರೂ ಕಾಣದ ಜಾಗದಲ್ಲಿ ಕೊಂದು ಹೆಣವನ್ನು ಇಲ್ಲಿಗೆ ತನ್ನಿ ಎಂದರು. ನಂತ್ರ ನಡೆಯುವ ಸನ್ನಿವೇಶ ನಮಗೆ ಕಲಿಸುವ ಪಾಠವನ್ನು ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.