ಸಂತನೊಬ್ಬ ತನ್ನ ಸಂತ ಶಿಶ್ಯರ ಜೊತೆಗೆ ತೀರ್ಥಯಾತ್ರೆಗೆ ಬಂದ. ಅಲ್ಲಿದ್ದ ಒಂದು ಗುಂಪು ಪರಸ್ಪರ ಜಗಳವಾಡುತ್ತಿರುವುದನ್ನು ಕಂಡು ಕೋಪ ಬಂದಾಗ ಜನರು ಕಿರುಚಲು ಕಾಣವೇನು ಮತ್ತು ಪ್ರೀತಿ ಮನುಷ್ಯನನ್ನು ಹೇಗೆ ಹತ್ತಿರಕ್ಕೆ ತರಬಲ್ಲದು ಎಂಬ ಆಸಕ್ತಿದಾಯಕ ವಿಷಯವನ್ನು ತನ್ನ ಶಿಶ್ಯರಿಗೆ ತಿಳಿಸಿದ. ಈ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.