ಗಂಗೆ ಶಂತನುವಿನ ಪುತ್ರ ದೇವವೃತ ರಾಜಕುಮಾರನಾಗಿ ರಾಜ್ಯಭಾರ ಮಾಡುತಿದ್ದ ಅವನ ರಾಜ್ಯಭಾರದಲ್ಲಿ ರಾಜ್ಯ ಸುಭಿಕ್ಷೆಯಿಂದ ಕೂಡಿತ್ತು, ಶಂತನು ಒಂದುದಿನ ವಾಯುವಿಹಾರ ಮಾಡುತ್ತಿದ್ದವನಿಗೆ ಅಪೂರ್ವವಾದ ಸುಗಂಧವೊಂದು ಗಾಳಿಯಲ್ಲಿ ತೇಲಿಬಂದು ವಿಚಿತ್ರವಾದ ಅನುಭೂತಿ ಉಂಟಾಯಿತು ಅದರ ಮೂಲವನ್ನು ಹುಡುಕುತ್ತಾ ಹೋದವನಿಗೆ ಕಂಡದ್ದೇನು ? ಬೆಸ್ತರ ರಾಜ ಅವನ ಸುಂದರ ಮಗಳು.. ಬೆಸ್ತರಾಜನ ಬೇಡಿಕೆ, ದೇವವೃತನ ತ್ಯಾಗದ ಕಥೆ ಕೇಳೋಣ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .