ಏಕಲವ್ಯ ಅಂದರೆ ಸಾಧನೆ ಏಕಾಗ್ರತೆ ಗುರುದಕ್ಷಿಣೆ ಮತ್ತು ವಚನ ಪರಿಪಾಲನೆಗೆ ಪ್ರತೀಕ. ಒಂದು ದಿನ ಕುರುವಂಶದ ರಾಜಕುಮಾರರು ಬೇಟೆಯಾಡಲು ತೆರಳಿದ್ದಾಗ ಮಧ್ಯಾಹ್ನ ಒಂದು ವಿಶಾಲ ವೃಕ್ಷದ ಕೆಳಗೆ ಮಲಗಿದ್ದಾಗ .. ಏನಾಯ್ತು ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]