ಪಾಂಡವರು ಅರಗಿನ ಮನೆಯಿಂದ ತಪ್ಪಿಸಿಕೊಂಡು, ಘಟೋತ್ಕಜನ ಜನನವಾಗಿ ಮುಂದೆ ಹೋಗುವಾಗ ವ್ಯಾಸ ಮಹರ್ಷಿಗಳು ಸಿಕ್ಕಿ ಪಾಂಡವರ ಕಷ್ಟ ಅರಿತು ಆಶೀರ್ವಾದ ಮಾಡಿ.. ಅನತಿ ದೂರದಲ್ಲಿರುವ ಏಕಚಕ್ರ ನಗರಕ್ಕೆ ಹೋಗಿ ಅಲ್ಲಿ ನಾನು ನಿಮಗೆ ಮರಳಿ ಸಿಗುವೆ ಎಂದರು ಆಮೇಲೇನಾಯ್ತು ? ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ