ಇದು ಮಹಾಭಾರತದ ಕಥೆ. ಕೌರವ ಪಾಂಡವರ ದ್ಯೂತದ ಸನ್ನಿವೇಶ ಪಾಂಡವರ ಶ್ರೀಮಂತಿಕೆಯನ್ನು ಕಂಡ ಕೌರವರು ಇದನ್ನು ಸಹಿಸಲಾಗದೆ ಶಕುನಿಯ ಸಹಾಯದಿಂದ ಅವರ ಸಂಪತ್ತೆಲ್ಲವನ್ನೂ ಕಿತ್ತುಕೊಳ್ಳಲು ಹೊರಟರು. ಮುಂದೇನಾಯ್ತು ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .