ಒಂದಾನೊಂದು ಕಾಲದಲ್ಲಿ ಗುರುಕುಲವೊಂದರಲ್ಲಿ ವಿದ್ಯಾರ್ಥಿಗಳಿಗೆ ಒಂದು ಪರೀಕ್ಷೆ ಇತ್ತು. ಹಿಮಾಲಯದ ತಪ್ಪಲಿನ ದೇವಾಲಯದಲ್ಲಿ ಮಠಾಧೀಶರಿಂದ ಒಂದು ಉಡುಗೊರೆ ತರಬೇಕಾಗಿತ್ತು. ಹೀಗೆ ಉಡುಗೊರೆ ತರಲು ಹೊರಟ ವಿದ್ಯಾರ್ಥಿಗಳಿಗೆ ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.