ತಲೆಮಾರುಗಳಿಂದ ಸಾಮರಸ್ಯದಿಂದ ಬಾಳ್ತಾ ಇದ್ದ ಎರಡು ಕುಟುಂಬಗಳ ನಡುವೆ ಮನಸ್ತಾಪ ಬಂತಂತೆ, ಸಣ್ಣದೊಂದು ವಿಷಯಕ್ಕೆ ಶುರುವಾಗಿ ವಿಪರೀತಕ್ಕೆ ಹೋಯ್ತು.. ಒಂದೇ ಮನೆಯವರಂತೆ ಒಂದೇ ಸೂರಿನಡಿಯಲ್ಲಿ ಬಾಳುತ್ತಿದ್ದವರ ಮದ್ಯೆ ಗೋಡೆಗಳು ಎದ್ದವು, ಮಾತುಕತೆ ನಿಲ್ತು,ಹೊರಗೆ ಮನೆಯ ಹಿತ್ತಿಲಲ್ಲೂ ಬೇಲಿ ಹಾಕಲಾಯಿತು, ರಾಮ ಲಕ್ಷ್ಮಣರಂತಿದ್ದ ಇವ್ರು ಬದ್ದ ವೈರಿಗಳದ್ರು.. ಆಮೇಲೆ ಒಂದು ದಿನ ಏನಾಯ್ತು ಅಂದ್ರೆ .. ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.