ಇಂದ್ರಜಿತು ಸೇನೆ ದಾಳಿ ಮಾಡಿದ ನಂತರ ಅಂಗದ ಮುಖಾಮುಖಿಯಾಗಿದ್ದ. ಅಂಗದನ ಯುದ್ಧಕೌಶಲ್ಯಕ್ಕೆ ಇಂದ್ರಜಿತು ಸೇನೆ ಧೂಳೀಪಟವಾಗಿತ್ತು. ಇದರಿಂದ ಕಂಗೆಟ್ಟ ಇಂದ್ರಜಿತು ಮಾಯಾಯುದ್ಧದಲ್ಲಿ ತೊಡಗಿದಾಗ ಮುಂದೆ ಏನು ನಡೆಯಿತು ಎಂಬ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿ ಕೇಳಿ.