ಇದೊಂದು ಮಹಾಭಾರತದ ಅತ್ಯಂತ ಸುಂದರ ಕಥೆ. ದ್ರೌಪದಿಯ ಆಸೆಯಂತೆ ಸುಗಂಧದ ಹೂಗಳನ್ನು ತರಲೆಂದು ಭೀಮ ಹೊರಟ. ಹೀಗೆ ಹೊರಟಾಗ ದಾರಿಯಲ್ಲಿ ಶ್ರೀ ಹನುಮನ ದರ್ಶನವಾಯಿತು. ಮುಂದೇನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]