ಸಂಜಯ ದೃತರಾಷ್ಟ್ರನ ಆದೇಶದಂತೆ ಪಾಂಡವರು ತಾತ್ಕಾಲಿಕವಾಗಿ ವಾಸ್ತವ್ಯ ಮಾಡಿರುವ ಉಪಪ್ಲಾವ್ಯ ನಗರಕ್ಕೆ ಬಂದ, ಉಭಯಕುಶಲೋಪರಿಗಳಾಯಿತು. ನಂತರ ಅವನು ಪಾಂಡವರ ಕುರಿತು ಸತ್ವಗುಣ ಪ್ರಧಾನನಾದ ಯುಧಿಷ್ಠಿರ ನೀವು ಅಪಾರ ಸೈನ್ಯ ಬಲ ಹೊಂದಿದ್ದೀರಿ, ಹೀಗಿರುವಾಗ ಯುದ್ಧವೇನಾದರೂ ಅನಿವಾರ್ಯವಾದರೆ ಎರಡೂ ಕಡೆಗಳಲ್ಲಿ ಅಗಾಧವಾದ ನಷ್ಟ ಸಂಭವಿಸುವುದು ಖಂಡಿತಾ, ಹಾಗಾಗಿ..
ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]