ಕೃಷ್ಣ.. ಸಂಧಾನಕ್ಕಾಗಿ ದುರ್ಯೋಧನನ ಅರಮನೆಗೆ
ಬರ್ತಾನೆ, ಕುರು ಸಭೆಯಲ್ಲಿ.. ಕುಂತಿಗೆ ನಮಸ್ಕರಿಸಿ ಅನುಮತಿ ಪಡೆದು ದುರ್ಯೋಧನನ ಅರಮನೆಗೆ ಬಂದ. ಅರಮನೆಯ
ಮೂರೂ ಮಹಾದ್ವಾರವನ್ನು ದಾಟಿ ಪ್ರಸಾದವನ್ನು ಪ್ರವೇಶಿಸಿದ.. ಅಲ್ಲಿ ದುರ್ಯೋಧನ ತನ್ನೋವರೊಡಗೂಡಿ ಆಸೀನನಾಗಿದ್ದ.. ದುರ್ಯೋಧನ ಶ್ರೀಕೃಷ್ಣ ಆಗಮಿಸುವುದನ್ನು ಕಂಡು ..
ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]