S3 : EP – 61 : ಮಹಾ ಪರಾಕ್ರಮಿ ದಂಬೊಧ್ಭವನ ಕಥೆ | Story of Dambodhbhava

ಶ್ರೀ ಕೃಷ್ಣ ತನ್ನ ಮೃದು ವಚನಗಳಿಂದಲೇ ದೃತರಾಷ್ಟ್ರ ಪುತ್ರನ ಕೃತಿಮಾಗಳೆಲ್ಲವನ್ನೂ ಸಭೆಯ ಎದುರು ತೆರೆದಿಟ್ಟರೂ ನೆರೆದವರಲ್ಲಿ ಒಬ್ಬರೂ ಅವನನ್ನು ಸಮರ್ಥಿಸಲಿಲ್ಲ, ಆದರೆ ಜಮದಗ್ನಿ ಋಷಿಗಳ ಪುತ್ರ ಪರಶುರಾಮರು ಎದ್ದು ನಿಂತರು.. ಅವರು ಹೀಗಂದ್ರು, ಮಹಾರಾಜ ನಾನೀಗ ಉದಾಹರಣೆಯೊಂದಿಗೆ ಹೇಳುವ ಸತ್ಯವಾದ ಮಾತನ್ನು ಕೇಳು.. ಅನಂತರ ಈ ಮಾತಿನ ಹಿಂದಿರುವ ಸತ್ಯ ಪಾಲನೆ ಮಾಡಬೇಕೋ ಬೇಡವೋ ಅದು ನಿನಗೆ ಬಿಟ್ಟದ್ದು ನೀನು ನಿರ್ಧರಿಸು ಅಂದ..

ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

Join the discussion