ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಇದೀಗ ಮಹಾಭಾರತದ ಮಹಾ ಯುದ್ಧ ನಿಶ್ಚಯವಾಗಿದೆ. ಕೌರವರ ಬಳಿ ಸಂಧಾನಕ್ಕಾಗಿ ಬಂದ ಕೃಷ್ಣನ ಸಂಧಾನ ವಿಫಲವಾಯಿತು. ಬಳಿಕ ವಿಷಯ ತಿಳಿಸಲು ಪಾಂಡವರ ಬಳಿ ಬಂದ. ಆಗ ಪಾಂಡವರು ಏನೆಂದರು. ಯುದ್ದಕ್ಕೆ ಪಾಂಡವರ ತಯಾರಿ ಹೇಗಿತ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
S3 : EP – 65 : ಮಹಾಭಾರತದ ಮಹಾಯುದ್ಧ ನಿಶ್ಚಯ | The Great War of Mahabharata




