ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಕೌರವರು ಕಳುಹಿಸಿದ ಸಂದೇಶವನ್ನು ಉಲೂಕ ಪಾಂಡವರಿಗೆ ತಿಳಿಸಿದ ನಂತರ ಏನಾಯಿತು, ಪಾಂಡವರ ಉತ್ತರ ಏನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]