ಅತ್ತ ಕುರುಕ್ಷೇತ್ರದಲ್ಲಿ ಯುದ್ಧ ಸಿದ್ದತೆಗಳು ಆಗ್ತಾ ಇರುವಾಗ ಇತ್ತ ತನ್ನ ಮಕ್ಕಳು ಮಾಡಿದ, ಈವಾಗಲೂ ಮಾಡ್ತಾ ಇರುವ ಅನ್ಯಾಯ ಹಾಗು ಅದರ ಪರಿಣಾಮಗಳ ಬಗ್ಗೆ ದೃತರಾಷ್ಟ್ರ ಚಿಂತಿತನೂ ದುಃಖಿತನೂ ಆಗಿದ್ದ. ಆಗ ಕುರು ಕುಲ ಪಿತಾಮಹರಾದ ಭೂತ ಭವಿಷ್ಯಗಳನ್ನು ತಿಳಿದಿದ್ದ ಮಹರ್ಷಿ ವೇದವ್ಯಾಸರು ಅರಮನೆಗೆ ಬರ್ತಾರೆ.. ಆಗ ಏನಾಯಿತು ಎಂಬುವ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]