ಮಹಾಯುದ್ಧಕ್ಕೆ ಪೂರ್ವವಾಗಿ ಕೌರವ- ಪಾಂಡವರಿಂದ ವ್ಯೂಹ ರಚನೆ ಆಗ್ತದೆ ಆಗ.. ಸಂಜಯ ದೃತರಾಷ್ಟ್ರನಿಗೆ ಹೇಳ್ತಾನೆ.. ಮಹಾ ಯುದ್ಧಕ್ಕೆ ಮಹಾ ಸಿದ್ಧತೆಗಳಾದವು. ಎರಡೂ ಕಡೆಗಳಲ್ಲಿ ಸಾಗರದಂತೆ ಸೈನ್ಯ ಸೇರಿತ್ತು ಈಗ ಎರಡೂ ಕಡೆಯಲ್ಲಿನ ಪ್ರಮುಖರು ಒಂದು ಕಡೆಯಲ್ಲಿ ಸಮಾಲೋಚಿಸಿ ಯುದ್ಧ ನಿಬಂಧನೆಗಳನ್ನು ರೂಪಿಸಿದರು.. ಆಮೇಲೆ ಏನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]