ಇದು ಮನೋಹರ ಮಹಾಭಾರತ ಕಥಾ ಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದಲ್ಲಿ ಹದಿನಾರು ವರ್ಷದ ಬಾಲಕ ಅಭಿಮನ್ಯುವನ್ನು ಎಂಟು ಜನ ಕೌರವರು ಕೊಂದರು. ಆ ಸಮಯದಲ್ಲಿ ಅಲ್ಲಿ ಏನೇನಾಯಿತು. ಅಲ್ಲಿ ನಡೆದದ್ದನ್ನು ಸಂಜಯ ವಿವರಿಸಿದ ಬಗೆ ಹೇಗೆ ಎಂಬ ಎಂಬ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com
ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ




