ಒಬ್ಬ ಸಾಮ್ರಾಟನ ಆಸ್ಥಾನದಲ್ಲಿ ಮುಖ್ಯಮಂತ್ರಿಯ ಸ್ಥಾನ ತೆರವಾಗಿತ್ತು, ಮುಖ್ಯಮಂತ್ರಿಯಾಗಲು ಅನೇಕ ಅರ್ಹತೆಗಳು ಬೇಕು, ಅದರಲ್ಲಿ ತಾಳ್ಮೆ, ಸಮಯಪ್ರಜ್ಞೆ, ಮುತ್ಸದ್ದಿತನ, ಬುದ್ದಿವಂತಿಕೆ ಮುಖ್ಯವಾದವು. ಇದಕ್ಕಂತಲೇ ಅನೇಕ ಪರೀಕ್ಷೆಗಳನ್ನು ರೂಪಿಸಲಾಯಿತು. ಕಡೆಗೂ ಕೊನೆಯ ಸುತ್ತಿನ ಪರೀಕ್ಷೆಗೆ ಮೂರು ಮಂದಿ ಆಯ್ಕೆಯಾದರು.. ಆಗ..
ಕೇಳಿ..
ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]