ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಅಶ್ವಮೇಧ ಯಾಗಕ್ಕಾಗಿ ಸರ್ವ ಲಕ್ಷಣಗಳನ್ನು ಹೊಂದಿದ ಕುದುರೆಗಾಗಿ ಹುಡುಕಾಟ ಆರಂಭವಾಯಿತು. ಬಳಿಕ ಸಿಕ್ಕ ಕುದುರೆಯು ತನ್ನ ಪಯಣ ಆರಂಭಿಸಿತು. ಆಗ ಅಲ್ಲಿ ನಡೆದ ಘಟನೆಗಳೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ –




