ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಧೃತರಾಷ್ಟ್ರ ,ಗಾಂಧಾರಿ , ಕುಂತಿ ವನವಾಸಕ್ಕೆ ತೆರಳಿದ್ದರು. ಕೆಲ ಸಮಯದ ಬಳಿಕ ಪಾಂಡವರು ಅವರನ್ನು ಕಾಣಲು ಅವರಲ್ಲಿದ್ದಲ್ಲಿಗೆ ಬಂದರು. ಆಗ ಅಲ್ಲಿ ಕಂಡು ಕೇಳರಿಯದ ವಿಚಿತ್ರ ಘಟನೆಗಳು ನಡೆಯಿತು! ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ –




